ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

Suvarna News   | Asianet News
Published : Jan 21, 2020, 12:35 PM IST

ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಮಂಡ್ಯ(ಜ.21): ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಸರ್ಕಾರಿ ಕೆಲಸ ದೇವರ ಕೆಲಸವಲ್ಲ ಟೈಮ್ ಪಾಸ್ ಕೆಲಸ ಎಂಬಂತೆ ಇಲ್ಲಿನ ನೌಕರರು ವರ್ತಿಸಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡೋದು ಬಿಟ್ಟು ಸಿನೆಮಾ ವೀಕ್ಷಣೆ, ಹರಟೆಯಲ್ಲಿ ಕಾಲಹರಣ ಮಾಡಿದ್ದಾರೆ. ಪಡೆಯೋದು ಸರ್ಕಾರಿ ಸಂಬಳ, ಕಚೇರಿಯಲ್ಲಿ ಮಾಡೋದು ಟೈಮ್ ಪಾಸ್ ಎಂಬಂತಾಗಿದೆ ಇವರ ಕಥೆ. ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರ ಬೇಜವಬ್ದಾರಿತನದ ವಿಡಿಯೋ ಸದ್ಯ ವೈರಲ್ ಆಗಿತ್ತಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಟೈಮ್ ಪಾಸ್ ಮಾಡಿದ ನೌಕರರು. ಸಹಾಯಕ ಇಂಜಿನಿಯರ್ ಮಧುಸೂದನ್, ಗುಮಾಸ್ತ ಶೇಷಾದ್ರಿ ಸೇರಿದಂತೆ ಕಚೇರಿಯ ಕೆಲ ನೌಕರರಿಂದ ಬೇಜವಬ್ದಾರಿತನ ತೋರಿಸಿದ್ದಾರೆ. ಕೆಲಸದ ವೇಳೆ ಚಲನಚಿತ್ರ ವೀಕ್ಷಣೆಯಲ್ಲಿ ನಿರತರಾಗಿದ್ದ ಸರ್ಕಾರಿ ನೌಕರರು ಕಚೇರಿಯ ಕಂಪ್ಯೂಟರ್ ಮತ್ತು  ಇಂಟರ್ನೆಟ್ ಬಳಸಿ ಸಿನಿಮಾ ನೋಡಿದ್ದಾರೆ. ಕಚೇರಿ ಸಿಬ್ಬಂದಿಗಳು ಸಿನಿಮಾ ವೀಕ್ಷಣೆ ಮಾಡ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ನೌಕರರ ಬೇಜವಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!