ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

Published : Jan 21, 2020, 12:35 PM IST

ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಮಂಡ್ಯ(ಜ.21): ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಸರ್ಕಾರಿ ಕೆಲಸ ದೇವರ ಕೆಲಸವಲ್ಲ ಟೈಮ್ ಪಾಸ್ ಕೆಲಸ ಎಂಬಂತೆ ಇಲ್ಲಿನ ನೌಕರರು ವರ್ತಿಸಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡೋದು ಬಿಟ್ಟು ಸಿನೆಮಾ ವೀಕ್ಷಣೆ, ಹರಟೆಯಲ್ಲಿ ಕಾಲಹರಣ ಮಾಡಿದ್ದಾರೆ. ಪಡೆಯೋದು ಸರ್ಕಾರಿ ಸಂಬಳ, ಕಚೇರಿಯಲ್ಲಿ ಮಾಡೋದು ಟೈಮ್ ಪಾಸ್ ಎಂಬಂತಾಗಿದೆ ಇವರ ಕಥೆ. ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರ ಬೇಜವಬ್ದಾರಿತನದ ವಿಡಿಯೋ ಸದ್ಯ ವೈರಲ್ ಆಗಿತ್ತಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಟೈಮ್ ಪಾಸ್ ಮಾಡಿದ ನೌಕರರು. ಸಹಾಯಕ ಇಂಜಿನಿಯರ್ ಮಧುಸೂದನ್, ಗುಮಾಸ್ತ ಶೇಷಾದ್ರಿ ಸೇರಿದಂತೆ ಕಚೇರಿಯ ಕೆಲ ನೌಕರರಿಂದ ಬೇಜವಬ್ದಾರಿತನ ತೋರಿಸಿದ್ದಾರೆ. ಕೆಲಸದ ವೇಳೆ ಚಲನಚಿತ್ರ ವೀಕ್ಷಣೆಯಲ್ಲಿ ನಿರತರಾಗಿದ್ದ ಸರ್ಕಾರಿ ನೌಕರರು ಕಚೇರಿಯ ಕಂಪ್ಯೂಟರ್ ಮತ್ತು  ಇಂಟರ್ನೆಟ್ ಬಳಸಿ ಸಿನಿಮಾ ನೋಡಿದ್ದಾರೆ. ಕಚೇರಿ ಸಿಬ್ಬಂದಿಗಳು ಸಿನಿಮಾ ವೀಕ್ಷಣೆ ಮಾಡ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ನೌಕರರ ಬೇಜವಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!