ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

Suvarna News   | Asianet News
Published : Jan 21, 2020, 12:35 PM IST

ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಮಂಡ್ಯ(ಜ.21): ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಸರ್ಕಾರಿ ಕೆಲಸ ದೇವರ ಕೆಲಸವಲ್ಲ ಟೈಮ್ ಪಾಸ್ ಕೆಲಸ ಎಂಬಂತೆ ಇಲ್ಲಿನ ನೌಕರರು ವರ್ತಿಸಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡೋದು ಬಿಟ್ಟು ಸಿನೆಮಾ ವೀಕ್ಷಣೆ, ಹರಟೆಯಲ್ಲಿ ಕಾಲಹರಣ ಮಾಡಿದ್ದಾರೆ. ಪಡೆಯೋದು ಸರ್ಕಾರಿ ಸಂಬಳ, ಕಚೇರಿಯಲ್ಲಿ ಮಾಡೋದು ಟೈಮ್ ಪಾಸ್ ಎಂಬಂತಾಗಿದೆ ಇವರ ಕಥೆ. ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರ ಬೇಜವಬ್ದಾರಿತನದ ವಿಡಿಯೋ ಸದ್ಯ ವೈರಲ್ ಆಗಿತ್ತಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಟೈಮ್ ಪಾಸ್ ಮಾಡಿದ ನೌಕರರು. ಸಹಾಯಕ ಇಂಜಿನಿಯರ್ ಮಧುಸೂದನ್, ಗುಮಾಸ್ತ ಶೇಷಾದ್ರಿ ಸೇರಿದಂತೆ ಕಚೇರಿಯ ಕೆಲ ನೌಕರರಿಂದ ಬೇಜವಬ್ದಾರಿತನ ತೋರಿಸಿದ್ದಾರೆ. ಕೆಲಸದ ವೇಳೆ ಚಲನಚಿತ್ರ ವೀಕ್ಷಣೆಯಲ್ಲಿ ನಿರತರಾಗಿದ್ದ ಸರ್ಕಾರಿ ನೌಕರರು ಕಚೇರಿಯ ಕಂಪ್ಯೂಟರ್ ಮತ್ತು  ಇಂಟರ್ನೆಟ್ ಬಳಸಿ ಸಿನಿಮಾ ನೋಡಿದ್ದಾರೆ. ಕಚೇರಿ ಸಿಬ್ಬಂದಿಗಳು ಸಿನಿಮಾ ವೀಕ್ಷಣೆ ಮಾಡ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ನೌಕರರ ಬೇಜವಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!