ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

Suvarna News   | Asianet News
Published : Jan 21, 2020, 12:35 PM IST

ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಮಂಡ್ಯ(ಜ.21): ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಸರ್ಕಾರಿ ಕೆಲಸ ದೇವರ ಕೆಲಸವಲ್ಲ ಟೈಮ್ ಪಾಸ್ ಕೆಲಸ ಎಂಬಂತೆ ಇಲ್ಲಿನ ನೌಕರರು ವರ್ತಿಸಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡೋದು ಬಿಟ್ಟು ಸಿನೆಮಾ ವೀಕ್ಷಣೆ, ಹರಟೆಯಲ್ಲಿ ಕಾಲಹರಣ ಮಾಡಿದ್ದಾರೆ. ಪಡೆಯೋದು ಸರ್ಕಾರಿ ಸಂಬಳ, ಕಚೇರಿಯಲ್ಲಿ ಮಾಡೋದು ಟೈಮ್ ಪಾಸ್ ಎಂಬಂತಾಗಿದೆ ಇವರ ಕಥೆ. ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರ ಬೇಜವಬ್ದಾರಿತನದ ವಿಡಿಯೋ ಸದ್ಯ ವೈರಲ್ ಆಗಿತ್ತಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಟೈಮ್ ಪಾಸ್ ಮಾಡಿದ ನೌಕರರು. ಸಹಾಯಕ ಇಂಜಿನಿಯರ್ ಮಧುಸೂದನ್, ಗುಮಾಸ್ತ ಶೇಷಾದ್ರಿ ಸೇರಿದಂತೆ ಕಚೇರಿಯ ಕೆಲ ನೌಕರರಿಂದ ಬೇಜವಬ್ದಾರಿತನ ತೋರಿಸಿದ್ದಾರೆ. ಕೆಲಸದ ವೇಳೆ ಚಲನಚಿತ್ರ ವೀಕ್ಷಣೆಯಲ್ಲಿ ನಿರತರಾಗಿದ್ದ ಸರ್ಕಾರಿ ನೌಕರರು ಕಚೇರಿಯ ಕಂಪ್ಯೂಟರ್ ಮತ್ತು  ಇಂಟರ್ನೆಟ್ ಬಳಸಿ ಸಿನಿಮಾ ನೋಡಿದ್ದಾರೆ. ಕಚೇರಿ ಸಿಬ್ಬಂದಿಗಳು ಸಿನಿಮಾ ವೀಕ್ಷಣೆ ಮಾಡ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ನೌಕರರ ಬೇಜವಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್