ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

ಸರ್ಕಾರಿ ಕಚೇರಿಯೇ ಇವರಿಗೆ ಸಿನಿಮಾ ಥಿಯೇಟರ್..!

Suvarna News   | Asianet News
Published : Jan 21, 2020, 12:35 PM IST

ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಮಂಡ್ಯ(ಜ.21): ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರು ಕಚೇರಿಯನ್ನೇ ಥಿಯೇಟರ್ ಮಾಡಿಕೊಂಡು ಸಿನಿಮಾ ನೋಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆಲಸದ ಗೊಡವೆಯೇ ಇಲ್ಲದ ಬೇಜಾಬವದಾರಿಯಾಗಿ ಆರಾಮವಾಗಿ ಕುಳಿತು ನೌಕರರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಸರ್ಕಾರಿ ಕಚೇರಿಯೇ ಇವರಿಗೆ ಸಿನೆಮಾ ಥಿಯೇಟರ್ ಆಗಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಸರ್ಕಾರಿ ಕೆಲಸ ದೇವರ ಕೆಲಸವಲ್ಲ ಟೈಮ್ ಪಾಸ್ ಕೆಲಸ ಎಂಬಂತೆ ಇಲ್ಲಿನ ನೌಕರರು ವರ್ತಿಸಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡೋದು ಬಿಟ್ಟು ಸಿನೆಮಾ ವೀಕ್ಷಣೆ, ಹರಟೆಯಲ್ಲಿ ಕಾಲಹರಣ ಮಾಡಿದ್ದಾರೆ. ಪಡೆಯೋದು ಸರ್ಕಾರಿ ಸಂಬಳ, ಕಚೇರಿಯಲ್ಲಿ ಮಾಡೋದು ಟೈಮ್ ಪಾಸ್ ಎಂಬಂತಾಗಿದೆ ಇವರ ಕಥೆ. ನಾಗಮಂಗಲದ ಲೋಕೋಪಯೋಗಿ ಇಲಾಖೆ ನೌಕರರ ಬೇಜವಬ್ದಾರಿತನದ ವಿಡಿಯೋ ಸದ್ಯ ವೈರಲ್ ಆಗಿತ್ತಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಟೈಮ್ ಪಾಸ್ ಮಾಡಿದ ನೌಕರರು. ಸಹಾಯಕ ಇಂಜಿನಿಯರ್ ಮಧುಸೂದನ್, ಗುಮಾಸ್ತ ಶೇಷಾದ್ರಿ ಸೇರಿದಂತೆ ಕಚೇರಿಯ ಕೆಲ ನೌಕರರಿಂದ ಬೇಜವಬ್ದಾರಿತನ ತೋರಿಸಿದ್ದಾರೆ. ಕೆಲಸದ ವೇಳೆ ಚಲನಚಿತ್ರ ವೀಕ್ಷಣೆಯಲ್ಲಿ ನಿರತರಾಗಿದ್ದ ಸರ್ಕಾರಿ ನೌಕರರು ಕಚೇರಿಯ ಕಂಪ್ಯೂಟರ್ ಮತ್ತು  ಇಂಟರ್ನೆಟ್ ಬಳಸಿ ಸಿನಿಮಾ ನೋಡಿದ್ದಾರೆ. ಕಚೇರಿ ಸಿಬ್ಬಂದಿಗಳು ಸಿನಿಮಾ ವೀಕ್ಷಣೆ ಮಾಡ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ನೌಕರರ ಬೇಜವಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?