ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

Suvarna News   | Asianet News
Published : Jun 18, 2020, 12:51 PM ISTUpdated : Jun 18, 2020, 01:20 PM IST

ಬೆಳಗಾವಿ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ| ಸಾಮಾಜಿಕ ಅಂತರ ಮರೆತ ವಿದ್ಯಾರ್ಥಿಗಳು| ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಇಲ್ಲ| 

ಬೆಳಗಾವಿ(ಜೂ.18): ಕೊರೋನಾ ಹಾವಳಿಯಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಇಂದು(ಗುರುವಾರ) ಆರಂಭವಾಗಿದೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ನಗರದ ಸರ್ದಾರ್‌ ಪದವಿ ಪೂರ್ವ ಕಾಲೇಜಿನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. 

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಲ್ಲ, ವಿದ್ಯಾರ್ಥಿಗಳೂ ಕೂಡ ಗುಂಪಾಗಿ ಕಾಲೇಜಿಗೆ ಆಗಮಿಸಿದ್ದಾರೆ. ಇಷ್ಟೆಲ್ಲಾ ಆದರೂ ಕಾಲೇಜು ಸಿಬ್ಬಂದಿ ಮಾತ್ರ ತಮಗೂ ಇದಕ್ಕ ಸಂಬಂಧವಿಲ್ಲ ಎಂಬಂತೆ ಬೇಜವ್ದಾರಿತನದಿಂದ ವರ್ತಿಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!