ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

Suvarna News   | Asianet News
Published : Jun 18, 2020, 12:51 PM ISTUpdated : Jun 18, 2020, 01:20 PM IST

ಬೆಳಗಾವಿ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ| ಸಾಮಾಜಿಕ ಅಂತರ ಮರೆತ ವಿದ್ಯಾರ್ಥಿಗಳು| ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಇಲ್ಲ| 

ಬೆಳಗಾವಿ(ಜೂ.18): ಕೊರೋನಾ ಹಾವಳಿಯಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಇಂದು(ಗುರುವಾರ) ಆರಂಭವಾಗಿದೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ನಗರದ ಸರ್ದಾರ್‌ ಪದವಿ ಪೂರ್ವ ಕಾಲೇಜಿನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. 

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಲ್ಲ, ವಿದ್ಯಾರ್ಥಿಗಳೂ ಕೂಡ ಗುಂಪಾಗಿ ಕಾಲೇಜಿಗೆ ಆಗಮಿಸಿದ್ದಾರೆ. ಇಷ್ಟೆಲ್ಲಾ ಆದರೂ ಕಾಲೇಜು ಸಿಬ್ಬಂದಿ ಮಾತ್ರ ತಮಗೂ ಇದಕ್ಕ ಸಂಬಂಧವಿಲ್ಲ ಎಂಬಂತೆ ಬೇಜವ್ದಾರಿತನದಿಂದ ವರ್ತಿಸಿದ್ದಾರೆ. 
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ