ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

Suvarna News   | Asianet News
Published : Jun 18, 2020, 12:51 PM ISTUpdated : Jun 18, 2020, 01:20 PM IST

ಬೆಳಗಾವಿ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ| ಸಾಮಾಜಿಕ ಅಂತರ ಮರೆತ ವಿದ್ಯಾರ್ಥಿಗಳು| ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಇಲ್ಲ| 

ಬೆಳಗಾವಿ(ಜೂ.18): ಕೊರೋನಾ ಹಾವಳಿಯಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಇಂದು(ಗುರುವಾರ) ಆರಂಭವಾಗಿದೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ನಗರದ ಸರ್ದಾರ್‌ ಪದವಿ ಪೂರ್ವ ಕಾಲೇಜಿನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. 

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಲ್ಲ, ವಿದ್ಯಾರ್ಥಿಗಳೂ ಕೂಡ ಗುಂಪಾಗಿ ಕಾಲೇಜಿಗೆ ಆಗಮಿಸಿದ್ದಾರೆ. ಇಷ್ಟೆಲ್ಲಾ ಆದರೂ ಕಾಲೇಜು ಸಿಬ್ಬಂದಿ ಮಾತ್ರ ತಮಗೂ ಇದಕ್ಕ ಸಂಬಂಧವಿಲ್ಲ ಎಂಬಂತೆ ಬೇಜವ್ದಾರಿತನದಿಂದ ವರ್ತಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?