ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

Suvarna News   | Asianet News
Published : Jun 18, 2020, 12:51 PM ISTUpdated : Jun 18, 2020, 01:20 PM IST

ಬೆಳಗಾವಿ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ| ಸಾಮಾಜಿಕ ಅಂತರ ಮರೆತ ವಿದ್ಯಾರ್ಥಿಗಳು| ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಇಲ್ಲ| 

ಬೆಳಗಾವಿ(ಜೂ.18): ಕೊರೋನಾ ಹಾವಳಿಯಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಇಂದು(ಗುರುವಾರ) ಆರಂಭವಾಗಿದೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ನಗರದ ಸರ್ದಾರ್‌ ಪದವಿ ಪೂರ್ವ ಕಾಲೇಜಿನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. 

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಲ್ಲ, ವಿದ್ಯಾರ್ಥಿಗಳೂ ಕೂಡ ಗುಂಪಾಗಿ ಕಾಲೇಜಿಗೆ ಆಗಮಿಸಿದ್ದಾರೆ. ಇಷ್ಟೆಲ್ಲಾ ಆದರೂ ಕಾಲೇಜು ಸಿಬ್ಬಂದಿ ಮಾತ್ರ ತಮಗೂ ಇದಕ್ಕ ಸಂಬಂಧವಿಲ್ಲ ಎಂಬಂತೆ ಬೇಜವ್ದಾರಿತನದಿಂದ ವರ್ತಿಸಿದ್ದಾರೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ