Mysuru: ಪುನೀತ್ ಪುಣ್ಮಸ್ಮರಣೆಗೆ ಹೋದ ಅಭಿಮಾನಿ ನಾಪತ್ತೆ, ಮಗನನ್ನು ಹುಡುಕಿಕೊಡಿ ಎಂದು ತಾಯಿ ಕಣ್ಣೀರು

Mysuru: ಪುನೀತ್ ಪುಣ್ಮಸ್ಮರಣೆಗೆ ಹೋದ ಅಭಿಮಾನಿ ನಾಪತ್ತೆ, ಮಗನನ್ನು ಹುಡುಕಿಕೊಡಿ ಎಂದು ತಾಯಿ ಕಣ್ಣೀರು

Published : Nov 30, 2021, 05:36 PM ISTUpdated : Nov 30, 2021, 06:32 PM IST

 ಪುನೀತ್ (Puneeth Rajkumar) ಅಪ್ಪಟ ಅಭಿಮಾನಿ, ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಹೋದವನು ಮನೆಗೆ ವಾಪಸ್ ಬಂದಿಲ್ಲ. ಮಗನ ಸುಳಿವು ಕಾಣದೇ ಅಮ್ಮ ಕಣ್ಣೀರಿಡುತ್ತಿದ್ದಾರೆ. ಟೀ. ನರಸೀಪುರ (T Narasipura) ಕಾಲೇಜಿನಲ್ಲಿ ಎಂ.ಕಾಂ ವಿದ್ಯಾರ್ಥಿ ದರ್ಶನ್ ನಾಪತ್ತೆಯಾಗಿದ್ದಾನೆ. 

ಬೆಂಗಳೂರು (ನ. 30): ಕರುನಾಡ ಮನೆ ಮಗ,  ಕರುನಾಡಿನ ಯುವರಾಜ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ತಿಂಗಳಾಗುತ್ತಾ ಬಂದಿದೆ. ಆದರೂ ಈ ಆಘಾತದಿಂದ ಇನ್ನೂ ಹೊರ ಬರಲಾಗುತ್ತಿಲ್ಲ. ಅಪ್ಪು ನಮ್ಮೊಂದಿಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ (Kanteerava studio) ಅಪ್ಪು ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ. ನೆಚ್ಚಿನ ನಟನಿಗೆ ಬೇರೆ ಬೇರೆ ರೀತಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಇಲ್ಲೊಬ್ಬ ಪುನೀತ್ ಅಪ್ಪಟ ಅಭಿಮಾನಿ, ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಹೋದವನು ಮನೆಗೆ ವಾಪಸ್ ಬಂದಿಲ್ಲ. ಮಗನ ಸುಳಿವು ಕಾಣದೇ ಅಮ್ಮ ಕಣ್ಣೀರಿಡುತ್ತಿದ್ದಾರೆ. ಟೀ. ನರಸೀಪುರ (T Narasipura) ಕಾಲೇಜಿನಲ್ಲಿ ಎಂ.ಕಾಂ ವಿದ್ಯಾರ್ಥಿ ದರ್ಶನ್ ನಾಪತ್ತೆಯಾಗಿದ್ದಾನೆ. ಪುನೀತ್ ಅಭಿಮಾನಿಗಳಿಗೆ ದರ್ಶನ್ ಸುಳಿವು ಸಿಕ್ಕರೆ, ಮನೆಗೆ ಕಳುಹಿಸುವಂತೆ ಅಮ್ಮ ಮನವಿ ಮಾಡಿದ್ದಾರೆ. 

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more