ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

Published : Dec 18, 2023, 03:21 PM IST

ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ 8 ಅಡಿ ಉದ್ದದ ಹೆಬ್ಬಾವನ್ನು ಭೇಟಿಯಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಭಾರೀ ಗಾತ್ರದ ಹೆಬ್ಬಾವೊಂದನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ‌ ನಡೆದಿದೆ. ಸ್ನೇಕ್‌ ಅಶೋಕ್‌ ಅವರು ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬುವರ ಮನೆಯ ಅಂಗಳದಲ್ಲಿ ಈ ದೃಶ್ಯ ಕಂಡು ಬಂದಿದೆ. 8 ಅಡಿ ಉದ್ದದ ಹೆಬ್ಬಾವನ್ನು(Python) ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ(Cobra) ಬೇಟೆಯಾಡಿದೆ. ಕೂಡಲೇ ಸ್ನೇಕ್ ಅಶೋಕ್ ಲಾಯಿಲ ಅವರನ್ನು  ಕೆ. ಬಾಲಕೃಷ್ಣ ಗೌಡ ಕರೆಸಿ, ಸ್ಥಳಕ್ಕೆ ಬಂದ ಸ್ನೆಕ್ ಅಶೋಕ್ ಅವರಿಂದ ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. 

ಇದನ್ನೂ ವೀಕ್ಷಿಸಿ:  ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕಾಗಿ ಕೂಗು..! ಸರ್ಕಾರಕ್ಕೆ ಗಡುವು ಕೊಟ್ಟ ಡಾ.ವಿಷ್ಣು ಸೇನಾ ಸಮಿತಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more