ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

Published : Dec 18, 2023, 03:21 PM IST

ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ 8 ಅಡಿ ಉದ್ದದ ಹೆಬ್ಬಾವನ್ನು ಭೇಟಿಯಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಭಾರೀ ಗಾತ್ರದ ಹೆಬ್ಬಾವೊಂದನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ‌ ನಡೆದಿದೆ. ಸ್ನೇಕ್‌ ಅಶೋಕ್‌ ಅವರು ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬುವರ ಮನೆಯ ಅಂಗಳದಲ್ಲಿ ಈ ದೃಶ್ಯ ಕಂಡು ಬಂದಿದೆ. 8 ಅಡಿ ಉದ್ದದ ಹೆಬ್ಬಾವನ್ನು(Python) ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ(Cobra) ಬೇಟೆಯಾಡಿದೆ. ಕೂಡಲೇ ಸ್ನೇಕ್ ಅಶೋಕ್ ಲಾಯಿಲ ಅವರನ್ನು  ಕೆ. ಬಾಲಕೃಷ್ಣ ಗೌಡ ಕರೆಸಿ, ಸ್ಥಳಕ್ಕೆ ಬಂದ ಸ್ನೆಕ್ ಅಶೋಕ್ ಅವರಿಂದ ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. 

ಇದನ್ನೂ ವೀಕ್ಷಿಸಿ:  ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕಾಗಿ ಕೂಗು..! ಸರ್ಕಾರಕ್ಕೆ ಗಡುವು ಕೊಟ್ಟ ಡಾ.ವಿಷ್ಣು ಸೇನಾ ಸಮಿತಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more