ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

ಅಬ್ಬಾಬ್ಬ..! ಹೆಬ್ಬಾವನ್ನೇ ಬೇಟೆಯಾಡಿದ ಕಾಳಿಂಗ: ಭಯಾನಕ ವಿಡಿಯೋ

Published : Dec 18, 2023, 03:21 PM IST

ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ 8 ಅಡಿ ಉದ್ದದ ಹೆಬ್ಬಾವನ್ನು ಭೇಟಿಯಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಭಾರೀ ಗಾತ್ರದ ಹೆಬ್ಬಾವೊಂದನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಟ್ಟು ಗ್ರಾಮದಲ್ಲಿ‌ ನಡೆದಿದೆ. ಸ್ನೇಕ್‌ ಅಶೋಕ್‌ ಅವರು ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬುವರ ಮನೆಯ ಅಂಗಳದಲ್ಲಿ ಈ ದೃಶ್ಯ ಕಂಡು ಬಂದಿದೆ. 8 ಅಡಿ ಉದ್ದದ ಹೆಬ್ಬಾವನ್ನು(Python) ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ(Cobra) ಬೇಟೆಯಾಡಿದೆ. ಕೂಡಲೇ ಸ್ನೇಕ್ ಅಶೋಕ್ ಲಾಯಿಲ ಅವರನ್ನು  ಕೆ. ಬಾಲಕೃಷ್ಣ ಗೌಡ ಕರೆಸಿ, ಸ್ಥಳಕ್ಕೆ ಬಂದ ಸ್ನೆಕ್ ಅಶೋಕ್ ಅವರಿಂದ ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. 

ಇದನ್ನೂ ವೀಕ್ಷಿಸಿ:  ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕಾಗಿ ಕೂಗು..! ಸರ್ಕಾರಕ್ಕೆ ಗಡುವು ಕೊಟ್ಟ ಡಾ.ವಿಷ್ಣು ಸೇನಾ ಸಮಿತಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more