ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

Published : May 17, 2020, 12:06 PM IST

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು| ಕಳೆದ 8 ದಿನಗಳಿಂದ ಚಿತ್ರದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೃತ ವ್ಯಕ್ತಿ| ಎದೆನೋವಿನಿಂದ ಮೃತಪಟ್ಟ ವ್ಯಕ್ತಿ|  ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಮೃತ ವ್ಯಕ್ತಿ|

ಚಿತ್ರದುರ್ಗ(ಮೇ.17): ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಕಳೆದ 8 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ 55 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ. 

ನಾಳೆಯಿಂದ ಬೀಳಲಿದೆ 4 ನೇ ಲಾಕ್‌ಡೌನ್ ಬೀಗ; ಯಾವುದಕ್ಕೆ ಸಿಗಲಿದೆ ರಿಲೀಫ್?

ಮೃತ ವ್ಯಕ್ತಿ ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ತಬ್ಲಿಘಿಗಳಿಗೆ ಆಹಾರ ತಂದು ನೀಡಿದ್ದಕ್ಕೆ ಮೃತ ವ್ಯಕ್ತಿಯನ್ನ ನಗರದಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ಇತ್ತಾ? ಇಲ್ವಾ? ಎಂಬುದರ ಬಗ್ಗೆ ಪರೀಕ್ಷೆಯಿಂದ ತಿಳಿದು ಬರಬೇಕಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!