ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

Suvarna News   | Asianet News
Published : May 17, 2020, 12:06 PM IST

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು| ಕಳೆದ 8 ದಿನಗಳಿಂದ ಚಿತ್ರದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೃತ ವ್ಯಕ್ತಿ| ಎದೆನೋವಿನಿಂದ ಮೃತಪಟ್ಟ ವ್ಯಕ್ತಿ|  ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಮೃತ ವ್ಯಕ್ತಿ|

ಚಿತ್ರದುರ್ಗ(ಮೇ.17): ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಕಳೆದ 8 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ 55 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ. 

ನಾಳೆಯಿಂದ ಬೀಳಲಿದೆ 4 ನೇ ಲಾಕ್‌ಡೌನ್ ಬೀಗ; ಯಾವುದಕ್ಕೆ ಸಿಗಲಿದೆ ರಿಲೀಫ್?

ಮೃತ ವ್ಯಕ್ತಿ ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ತಬ್ಲಿಘಿಗಳಿಗೆ ಆಹಾರ ತಂದು ನೀಡಿದ್ದಕ್ಕೆ ಮೃತ ವ್ಯಕ್ತಿಯನ್ನ ನಗರದಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ಇತ್ತಾ? ಇಲ್ವಾ? ಎಂಬುದರ ಬಗ್ಗೆ ಪರೀಕ್ಷೆಯಿಂದ ತಿಳಿದು ಬರಬೇಕಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?