ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

Suvarna News   | Asianet News
Published : May 17, 2020, 12:06 PM IST

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು| ಕಳೆದ 8 ದಿನಗಳಿಂದ ಚಿತ್ರದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೃತ ವ್ಯಕ್ತಿ| ಎದೆನೋವಿನಿಂದ ಮೃತಪಟ್ಟ ವ್ಯಕ್ತಿ|  ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಮೃತ ವ್ಯಕ್ತಿ|

ಚಿತ್ರದುರ್ಗ(ಮೇ.17): ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಕಳೆದ 8 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ 55 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ. 

ನಾಳೆಯಿಂದ ಬೀಳಲಿದೆ 4 ನೇ ಲಾಕ್‌ಡೌನ್ ಬೀಗ; ಯಾವುದಕ್ಕೆ ಸಿಗಲಿದೆ ರಿಲೀಫ್?

ಮೃತ ವ್ಯಕ್ತಿ ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ತಬ್ಲಿಘಿಗಳಿಗೆ ಆಹಾರ ತಂದು ನೀಡಿದ್ದಕ್ಕೆ ಮೃತ ವ್ಯಕ್ತಿಯನ್ನ ನಗರದಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ಇತ್ತಾ? ಇಲ್ವಾ? ಎಂಬುದರ ಬಗ್ಗೆ ಪರೀಕ್ಷೆಯಿಂದ ತಿಳಿದು ಬರಬೇಕಿದೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ