ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

Published : Apr 14, 2021, 03:53 PM IST

ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ| ಮೃತದೇಹ ಸುಡಲು ಕೂಡ ಜನರು ಪರದಾಟ| ಸುಮನಹಳ್ಳಿ ಚಿತಾಗಾರದ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳು| ಒಂದೇ ದಿನ ಬೆಂಗಳೂರಿನಲ್ಲಿ 55 ಮಂದಿ ಸಾವು| 

ಬೆಂಗಳೂರು(ಏ.14): ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಸುಮನಹಳ್ಳಿಯ ಚಿತಾಗಾರದ ಎದುರು ಆಂಬುಲೆನ್ಸ್‌ಗಳು ಪಾಳಿಯಲ್ಲಿ ನಿಂತಿವೆ. ಮೃತದೇಹಗಳನ್ನ ಸುಡಲು ಕೂಡ ಜನರು ಪರದಾಟ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ನಿನ್ನೆ(ಮಂಗಳವಾರ) ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 55 ಮಂದಿ ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?