ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

Suvarna News   | Asianet News
Published : Apr 14, 2021, 03:53 PM IST

ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ| ಮೃತದೇಹ ಸುಡಲು ಕೂಡ ಜನರು ಪರದಾಟ| ಸುಮನಹಳ್ಳಿ ಚಿತಾಗಾರದ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳು| ಒಂದೇ ದಿನ ಬೆಂಗಳೂರಿನಲ್ಲಿ 55 ಮಂದಿ ಸಾವು| 

ಬೆಂಗಳೂರು(ಏ.14): ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಸುಮನಹಳ್ಳಿಯ ಚಿತಾಗಾರದ ಎದುರು ಆಂಬುಲೆನ್ಸ್‌ಗಳು ಪಾಳಿಯಲ್ಲಿ ನಿಂತಿವೆ. ಮೃತದೇಹಗಳನ್ನ ಸುಡಲು ಕೂಡ ಜನರು ಪರದಾಟ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ನಿನ್ನೆ(ಮಂಗಳವಾರ) ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 55 ಮಂದಿ ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!