ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

Suvarna News   | Asianet News
Published : Apr 14, 2021, 03:53 PM IST

ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ| ಮೃತದೇಹ ಸುಡಲು ಕೂಡ ಜನರು ಪರದಾಟ| ಸುಮನಹಳ್ಳಿ ಚಿತಾಗಾರದ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳು| ಒಂದೇ ದಿನ ಬೆಂಗಳೂರಿನಲ್ಲಿ 55 ಮಂದಿ ಸಾವು| 

ಬೆಂಗಳೂರು(ಏ.14): ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಸುಮನಹಳ್ಳಿಯ ಚಿತಾಗಾರದ ಎದುರು ಆಂಬುಲೆನ್ಸ್‌ಗಳು ಪಾಳಿಯಲ್ಲಿ ನಿಂತಿವೆ. ಮೃತದೇಹಗಳನ್ನ ಸುಡಲು ಕೂಡ ಜನರು ಪರದಾಟ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ನಿನ್ನೆ(ಮಂಗಳವಾರ) ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 55 ಮಂದಿ ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!