ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

Suvarna News   | Asianet News
Published : Apr 14, 2021, 03:53 PM IST

ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ| ಮೃತದೇಹ ಸುಡಲು ಕೂಡ ಜನರು ಪರದಾಟ| ಸುಮನಹಳ್ಳಿ ಚಿತಾಗಾರದ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳು| ಒಂದೇ ದಿನ ಬೆಂಗಳೂರಿನಲ್ಲಿ 55 ಮಂದಿ ಸಾವು| 

ಬೆಂಗಳೂರು(ಏ.14): ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಸುಮನಹಳ್ಳಿಯ ಚಿತಾಗಾರದ ಎದುರು ಆಂಬುಲೆನ್ಸ್‌ಗಳು ಪಾಳಿಯಲ್ಲಿ ನಿಂತಿವೆ. ಮೃತದೇಹಗಳನ್ನ ಸುಡಲು ಕೂಡ ಜನರು ಪರದಾಟ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ನಿನ್ನೆ(ಮಂಗಳವಾರ) ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 55 ಮಂದಿ ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್