ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

Suvarna News   | Asianet News
Published : Apr 14, 2021, 03:53 PM IST

ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ| ಮೃತದೇಹ ಸುಡಲು ಕೂಡ ಜನರು ಪರದಾಟ| ಸುಮನಹಳ್ಳಿ ಚಿತಾಗಾರದ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳು| ಒಂದೇ ದಿನ ಬೆಂಗಳೂರಿನಲ್ಲಿ 55 ಮಂದಿ ಸಾವು| 

ಬೆಂಗಳೂರು(ಏ.14): ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಸುಮನಹಳ್ಳಿಯ ಚಿತಾಗಾರದ ಎದುರು ಆಂಬುಲೆನ್ಸ್‌ಗಳು ಪಾಳಿಯಲ್ಲಿ ನಿಂತಿವೆ. ಮೃತದೇಹಗಳನ್ನ ಸುಡಲು ಕೂಡ ಜನರು ಪರದಾಟ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ನಿನ್ನೆ(ಮಂಗಳವಾರ) ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 55 ಮಂದಿ ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?