ಪ್ರಜಾವಾಣಿ ದಿನಪತ್ರಿಕೆಯಿಂದ ರಸಪ್ರಶ್ನೆ ಕಾರ್ಯಕ್ರಮ: 8 ರಿಂದ 10ನೇ ತರಗತಿವರೆಗಿನ 100 ತಂಡಗಳು ಭಾಗಿ

ಪ್ರಜಾವಾಣಿ ದಿನಪತ್ರಿಕೆಯಿಂದ ರಸಪ್ರಶ್ನೆ ಕಾರ್ಯಕ್ರಮ: 8 ರಿಂದ 10ನೇ ತರಗತಿವರೆಗಿನ 100 ತಂಡಗಳು ಭಾಗಿ

Published : Dec 14, 2023, 10:45 AM IST

ಪರಿಶ್ರಮ ಪಿಯು ಕಾಲೇಜು,ಏಷ್ಯಾನೆಟ್ ಸುವರ್ಣ ನ್ಯೂಸ್ ಸಹಯೋಗದಲ್ಲಿ ಧಾರವಾಡದಲ್ಲಿ ಪ್ರಜಾವಾಣಿ ಕ್ವಿಜ್ ಕಾಂಪಿಟೇಶನ್‌ ಸ್ಪರ್ಧೆ ಏರ್ಪಡಿಸಲಾಗಿತ್ತು. 8,9,10ನೇ ತರಗತಿಯಲ್ಲಿ ಓದುವ ಮಕ್ಕಳಿಗಾಗಿ ಇದನ್ನು ಏರ್ಪಡಿಸಲಾಗಿತ್ತು.

ಏಷ್ಯಾನೆಟ್ ಸುವರ್ಣ ನ್ಯೂಸ್ ಸಹಯೋಗದಲ್ಲಿ ಪರಿಶ್ರಮ ಪಿಯು ಕಾಲೇಜು ಹಾಗೂ ಭಿಮಾ ಗೋಲ್ಡ್‌ ಪ್ರಸ್ತುತ ಪಡಿಸುವ ಪ್ರಜಾವಾಣಿ ಕ್ವಿಜ್ ಕಾಂಪಿಟೇಶನ್‌ನಲ್ಲಿ(Prajavani Quiz Competition)  8,9,10ನೇ ತರಗತಿಯಲ್ಲಿ ಓದುವ ಮಕ್ಕಳಿಗಾಗಿ(Children) ಕ್ಚಿಜ್ ಕಾಂಪಿಟೇಶನ್ ಸ್ಪರ್ದೆ ಏರ್ಪಡಿಸಲಾಗಿತ್ತು. ಧಾರವಾಡದ(Dharwad) ಸೃಜನಾ ರಂಗ ಮಂದಿರದಲ್ಲಿ ಸ್ಪರ್ಧೆಯನ್ನ ಏರ್ಪಡಿಲಾಗಿತ್ತು. ಐದು ವಲಯವಾರುಗಳಲ್ಲಿ ನಡೆಯುವ ಕ್ವಿಜ್ ಕಾಂಪಿಟೇಶನ್ ಇದೆ. ಡಿಸೆಂಬರ್ .16 ರಂದು ಬೆಂಗಳೂರಿನಲ್ಲಿ(Bengaluru) ಕೊನೆಗೊಳ್ಳುತ್ತಿದೆ. ವಲಯವಾರು ಆಯ್ಕೆಯಾದ ಐದು ತಂಡಗಳಿಗೆ ರಾಜ್ಯಪಾಲರಿಂದ ಗೌರವವಿಸಲಾಗುವುದು. ಸದ್ಯ ಈ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ 100 ತಂಡಗಳು ಭಾಗವಹಿಸಿದ್ದವು. ಇಂದು ಸರ್ಕಾರದ ಆದರ್ಶ ವಿದ್ಯಾಲಯ ಹುಬ್ಬಳ್ಳಿ ಆವೃತ್ತಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಪ್ರಜಾವಾಣಿ ತಂಡದ ಕಡೆಯಿಂದ ದಿವಾಕರ್ ಭಟ್, ರಾಹುಲ್ ಬೆಳಗಲಿ, ಪ್ರಮೋದ್ ಸಿ, ಯೋಗೀಶ , ಆನಂದ ಯಮನೂರು ಕ್ಚಿಜ್ ಕಾಂಪಿಟೇಶನ್‌ನಲ್ಲಿ ಭಾಗವಹಸಿದ್ದರು. ಇನ್ನು ಈ ಕ್ವಿಜ್ ಕಾಂಪಿಟೇಶನ್‌ ನಲ್ಲಿ  ಮೇಘ ವಿ ಗೌಡ, ಕ್ಯೂರಾಸಿಟಿ ನಾಲೆಡ್ಜ್ ಸಲೂಶೆನ್ಸ್ ಇವರ ಕಡೆಯಿಂದ ಕ್ಚಿಜ್ ಮಾಸ್ಟರ್‌ ಆಗಿ ಭಾಗವಹಿಸಿದ್ದರು.

ಇದನ್ನೂ ವೀಕ್ಷಿಸಿ:  ಈಯರ್ ಎಂಡ್‌ನಲ್ಲಿ ಸ್ಟಾರ್ ಸಿನಿಮಾಗಳ ಧಮಾಕ..! ಡಿಸೆಂಬರ್ ಕೊನೆಯಲ್ಲಿ ಹಿಂದಿ,ತೆಲುಗು,ಕನ್ನಡ ಚಿತ್ರಗಳ ಹಬ್ಬ..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more