ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

Suvarna News   | Asianet News
Published : Aug 27, 2020, 10:40 AM IST

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್