ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

Suvarna News   | Asianet News
Published : Aug 27, 2020, 10:40 AM IST

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!