ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

Suvarna News   | Asianet News
Published : Aug 27, 2020, 10:40 AM IST

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!