ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

Suvarna News   | Asianet News
Published : Aug 27, 2020, 10:40 AM IST

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!