ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

Published : Jun 16, 2024, 04:04 PM ISTUpdated : Jun 16, 2024, 04:09 PM IST

ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ (Congress government) ಬಂದ ಮೇಲೆ ಬೆಲೆ ಏರಿಕೆ ಜಾಸ್ತಿಯಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲಾ ರೀತಿಯ ಭಾಗ್ಯ ಕೊಟ್ಟಿದ್ದಾರೆ. ಕರ್ನಾಟಕದ ಜನತೆ ಮೇಲೆ ದೌರ್ಜನ್ಯ ಮಾಡ್ತಿದ್ದಾರೆ ಎಂದು ಅಶೋಕ್(R Ashok) ಕಿಡಿಕಾರಿದ್ದಾರೆ. ಹಾಲಿನ ಬೆಲೆ, ಆಲ್ಕೋಹಾಲ್ ಬೆಲೆ , ಸ್ಟಾಂಪ್ ಡ್ಯೂಟಿ ಜಾಸ್ತಿ ಮಾಡಿದ್ರು. ಎಲೆಕ್ರಿಟ್ ತೆರಿಗೆ, ಮನೆ ತೆರಿಗೆ ಜಾಸ್ತಿ ಮಾಡಿದ್ರು. ಕೊನೆಯದಾಗಿ ಪೆಟ್ರೋಲ್, ಡಿಸೇಲ್ ಬೆಲೆ(Petrol diesel price) ಏರಿಸಿದ್ದಾರೆ. ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಜನರಿಗೆ ಅನ್ಯಾಯವಾಗುತ್ತೆ ಅಂತಾ ನಿವೇ ಹೇಳಿದ್ದೀರಾ. ಸಿದ್ದರಾಮಯ್ಯನವರೇ ನಿಮಗೆ ಮಾನ, ಮರ್ಯಾದೆ ಇದೆಯಾ? 15 ಬಾರಿ ಬಜೆಟ್ ಮಂಡಿಸಿದ್ದು ಯಾವ ಪುರುಷಾರ್ಥಕ್ಕೆ..? ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more