ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

Published : Jun 16, 2024, 04:04 PM ISTUpdated : Jun 16, 2024, 04:09 PM IST

ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ (Congress government) ಬಂದ ಮೇಲೆ ಬೆಲೆ ಏರಿಕೆ ಜಾಸ್ತಿಯಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲಾ ರೀತಿಯ ಭಾಗ್ಯ ಕೊಟ್ಟಿದ್ದಾರೆ. ಕರ್ನಾಟಕದ ಜನತೆ ಮೇಲೆ ದೌರ್ಜನ್ಯ ಮಾಡ್ತಿದ್ದಾರೆ ಎಂದು ಅಶೋಕ್(R Ashok) ಕಿಡಿಕಾರಿದ್ದಾರೆ. ಹಾಲಿನ ಬೆಲೆ, ಆಲ್ಕೋಹಾಲ್ ಬೆಲೆ , ಸ್ಟಾಂಪ್ ಡ್ಯೂಟಿ ಜಾಸ್ತಿ ಮಾಡಿದ್ರು. ಎಲೆಕ್ರಿಟ್ ತೆರಿಗೆ, ಮನೆ ತೆರಿಗೆ ಜಾಸ್ತಿ ಮಾಡಿದ್ರು. ಕೊನೆಯದಾಗಿ ಪೆಟ್ರೋಲ್, ಡಿಸೇಲ್ ಬೆಲೆ(Petrol diesel price) ಏರಿಸಿದ್ದಾರೆ. ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಜನರಿಗೆ ಅನ್ಯಾಯವಾಗುತ್ತೆ ಅಂತಾ ನಿವೇ ಹೇಳಿದ್ದೀರಾ. ಸಿದ್ದರಾಮಯ್ಯನವರೇ ನಿಮಗೆ ಮಾನ, ಮರ್ಯಾದೆ ಇದೆಯಾ? 15 ಬಾರಿ ಬಜೆಟ್ ಮಂಡಿಸಿದ್ದು ಯಾವ ಪುರುಷಾರ್ಥಕ್ಕೆ..? ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more