ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

ಎಲ್ಲಾ ಬೆಲೆ ಜಾಸ್ತಿ ಮಾಡುವ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ: ಆರ್‌. ಅಶೋಕ್‌

Published : Jun 16, 2024, 04:04 PM ISTUpdated : Jun 16, 2024, 04:09 PM IST

ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ (Congress government) ಬಂದ ಮೇಲೆ ಬೆಲೆ ಏರಿಕೆ ಜಾಸ್ತಿಯಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲಾ ರೀತಿಯ ಭಾಗ್ಯ ಕೊಟ್ಟಿದ್ದಾರೆ. ಕರ್ನಾಟಕದ ಜನತೆ ಮೇಲೆ ದೌರ್ಜನ್ಯ ಮಾಡ್ತಿದ್ದಾರೆ ಎಂದು ಅಶೋಕ್(R Ashok) ಕಿಡಿಕಾರಿದ್ದಾರೆ. ಹಾಲಿನ ಬೆಲೆ, ಆಲ್ಕೋಹಾಲ್ ಬೆಲೆ , ಸ್ಟಾಂಪ್ ಡ್ಯೂಟಿ ಜಾಸ್ತಿ ಮಾಡಿದ್ರು. ಎಲೆಕ್ರಿಟ್ ತೆರಿಗೆ, ಮನೆ ತೆರಿಗೆ ಜಾಸ್ತಿ ಮಾಡಿದ್ರು. ಕೊನೆಯದಾಗಿ ಪೆಟ್ರೋಲ್, ಡಿಸೇಲ್ ಬೆಲೆ(Petrol diesel price) ಏರಿಸಿದ್ದಾರೆ. ವರ್ಷಕ್ಕೆ 3 ರಿಂದ 4 ಕೋಟಿ ಟ್ಯಾಕ್ಸ್ ಕಲೆಕ್ಟ್ ಮಾಡುವ ದೃಷ್ಟಿಯಿಂದ ಪೆಟ್ರೋಲ್ 3ರೂ. ಡಿಸೇಲ್ 3.50 ರೂ. ಜಾಸ್ತಿ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ದರೋಡೆ ಮಾಡಲು ಹೊರಟಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಜನರಿಗೆ ಅನ್ಯಾಯವಾಗುತ್ತೆ ಅಂತಾ ನಿವೇ ಹೇಳಿದ್ದೀರಾ. ಸಿದ್ದರಾಮಯ್ಯನವರೇ ನಿಮಗೆ ಮಾನ, ಮರ್ಯಾದೆ ಇದೆಯಾ? 15 ಬಾರಿ ಬಜೆಟ್ ಮಂಡಿಸಿದ್ದು ಯಾವ ಪುರುಷಾರ್ಥಕ್ಕೆ..? ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more