Milk price hike: ರಾಜ್ಯದಲ್ಲಿ ಇನ್ಮುಂದೆ ಅಭಿವೃದ್ಧಿ ಇಲ್ಲ, ಕೇವಲ ಬೆಲೆ ಏರಿಕೆ ಮಾತ್ರ- ಸರ್ಕಾರದ ವಿರುದ್ಧ ಆರ್‌.ಅಶೋಕ್‌ ಕಿಡಿ

Milk price hike: ರಾಜ್ಯದಲ್ಲಿ ಇನ್ಮುಂದೆ ಅಭಿವೃದ್ಧಿ ಇಲ್ಲ, ಕೇವಲ ಬೆಲೆ ಏರಿಕೆ ಮಾತ್ರ- ಸರ್ಕಾರದ ವಿರುದ್ಧ ಆರ್‌.ಅಶೋಕ್‌ ಕಿಡಿ

Published : Jun 25, 2024, 03:44 PM IST

ದರ ಏರಿಕೆ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ. ಹಾಲಿನ ದರವನ್ನು ಎರಡು ರೂಪಾಯಿ ಜಾಸ್ತಿ ಮಾಡಿ, ರಾಜ್ಯದ ಜನರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಹಾಲಿನ ದರ ಏರಿಕೆಗೆ(Milk price hike) ವಿರೋಧ ಪಕ್ಷದ ನಾಯಕ ಆರ್.ಅಶೋಕ್(R Ashok) ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ಮನ ಬಂದಂತೆ ಬೆಲೆ ಏರಿಕೆ ಮಾಡ್ತಿದೆ. ಹಾಲಿನ ದರ 2 ರೂ. ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜನರ ಶಾಪ ತಟ್ಟುತ್ತದೆ. ದರ ಏರಿಕೆ ಖಂಡಿಸಿ ಸಿಎಂ(Siddaramaiah) ಮನೆಗೆ ಮುತ್ತಿಗೆ ಹಾಕ್ತೀವಿ. ವಿಧಾನಸಭೆಯಿಂದ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ ಎಂದು ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಡಬಲ್‌ ಡಿಜಿಟ್‌ ಬಂದ ಕೋಪಕ್ಕೆ ಮನಬಂದಂತೆ ದರ ಏರಿಕೆ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ್ರೆ ಎಲ್ಲ ದರ ಇಳಿಸುತ್ತೇವೆ ಎಂದಿದ್ದರು. ಸಿಎಂ ಸಿದ್ದರಾಮಯ್ಯ ಅವರೇ ನಿಮಗೆ ಎಷ್ಟು ನಾಲಿಗೆ ಇದೆ ಎಂದು ಆರ್‌. ಅಶೋಕ್‌ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ‘164’ ಕಂಟಕ..! ಕೊಲೆ ಪ್ರಕರಣದಲ್ಲಿ 180 ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more