ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

Published : Jun 01, 2024, 02:06 PM IST

ವಿಚಾರಣೆ ಮುಗಿಸಿ ಕೋರ್ಟ್‌ನಿಂದ ಹೊರಬಂದ ಸಿಎಂ,ಡಿಸಿಎಂ
ಖುದ್ದು ಹಾಜರಾತಿ ಆಗಿದ್ರಿಂದ ಸಿಎಂ, ಡಿಸಿಎಂಗೆ ಜಾಮೀನು
ರಾಹುಲ್ ಗಾಂಧಿ ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ

ಬಿಜೆಪಿ ವಿರುದ್ಧ 40 % ಕಮಿಷನ್‌ ಜಾಹೀರಾತು ಆರೋಪ ಪ್ರಕರಣಕ್ಕೆ(40% commission advertisement case against BJP) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಡಿಸಿಎಂಗೆ(DK Shivakumar) ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ ಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಜರಾಗಿದ್ದಾರೆ. ಬೆಂಗಳೂರಿನ 42ನೇ ACMM ಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ರಾಹುಲ್ ಗಾಂಧಿ(Rahul Gandhi) ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಹುಲ್ ಗಾಂಧಿ ಹಾಜರಾತಿ ವಿನಾಯಿತಿಗೆ ಬಿಜೆಪಿ(BJP) ಪರ ವಕೀಲ ವಿನೋದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್‌ ​ಗಾಂಧಿ ಹಾಜರಾತಿ ಬಗ್ಗೆ ಮಧ್ಯಾಹ್ನ 3ಕ್ಕೆ ಆದೇಶ ನೀಡಲಾಗುವುದು. ಜನಪ್ರತಿನಿಧಿಗಳ ಕೊರ್ಟ್​ ತೀರ್ಪು ಕಾಯ್ದಿರಿಸಿದೆ. ರಾಹುಲ್‌ ಗಾಂಧಿಗೆ ವಾರಂಟ್ ನೀಡುವಂತೆ ವಕೀಲ ವಿನೋದ್​ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more