10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

Published : Sep 03, 2021, 04:30 PM IST

- 10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು

- ರಾಯಚೂರು ಜಿಲ್ಲೆ ಮಾಡಿದ  ಮಾನವಿ ತಾ. ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ ವಾಲೇಕಾರ್ ಸಾಹಸ

- ಸಾಹಸ ಮಾಡಿದ ರೈತರಿಗೆ ಜಮೀನಿನಲ್ಲಿಯೇ ಮಾಲೀಕ ಸೈಯದ್ ಉಸ್ಮಾನ್ ಸಾಬ್ ಸನ್ಮಾನ


 

ರಾಯಚೂರು (ಸೆ. 03): ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ರೈತರಿಬ್ಬರು ಸೇರಿ ಎತ್ತುಗಳ ಸಹಾಯದಿಂದ 10ಗಂಟೆಯಲ್ಲಿ 20 ಎಕರೆ ಜಮೀನು ಉಳಿಮೆ ಮಾಡಿದ್ದಾರೆ. ಇಂಥಾ ಸಾಹಸಗೈದ ರೈತರಿಗೆ ಜಮೀನಿನ ಮಾಲೀಕ ಸೈಯದ್ ಉಸ್ಮಾನ್ ಸಾಬ್ 5 ತೊಲೆ ಬೆಳ್ಳಿ ಖಡ್ಗ ಹಾಕಿ ಸನ್ಮಾನಿಸಲಾಯಿತು. 

 ಸಾಮಾನ್ಯವಾಗಿ 10 ಗಂಟೆಯಲ್ಲಿ ಎತ್ತುಗಳ ಸಹಾಯದಿಂದ 4-5 ಎಕರೆ ಜಮೀನು ಮಾತ್ರ ಉಳಿಮೆ ಮಾಡಬಹುದು. ಆದ್ರೆ ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ್ ವಾಲೇಕರ್ ಸೇರಿ ಬೆಳಗಿನ ಜಾವ 3 ಗಂಟೆಯಿಂದ ನಿರಂತರವಾಗಿ 10 ಗಂಟೆಗಳ ಕಾಲ ಉಳಿಮೆ ಮಾಡಿ 20 ಎಕರೆ ಹತ್ತಿ ಜಮೀನು ಉಳಿಮೆ ಮಾಡಿದ್ದಾರೆ. ರೈತರ ಈ ಸಾಧನೆ ಕಂಡ ಗ್ರಾಮಸ್ಥರು ರೈತರಿಗೆ ಜಮೀನಿನಲ್ಲಿಯೇ ಸನ್ಮಾನಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!