10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

Published : Sep 03, 2021, 04:30 PM IST

- 10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು

- ರಾಯಚೂರು ಜಿಲ್ಲೆ ಮಾಡಿದ  ಮಾನವಿ ತಾ. ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ ವಾಲೇಕಾರ್ ಸಾಹಸ

- ಸಾಹಸ ಮಾಡಿದ ರೈತರಿಗೆ ಜಮೀನಿನಲ್ಲಿಯೇ ಮಾಲೀಕ ಸೈಯದ್ ಉಸ್ಮಾನ್ ಸಾಬ್ ಸನ್ಮಾನ


 

ರಾಯಚೂರು (ಸೆ. 03): ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ರೈತರಿಬ್ಬರು ಸೇರಿ ಎತ್ತುಗಳ ಸಹಾಯದಿಂದ 10ಗಂಟೆಯಲ್ಲಿ 20 ಎಕರೆ ಜಮೀನು ಉಳಿಮೆ ಮಾಡಿದ್ದಾರೆ. ಇಂಥಾ ಸಾಹಸಗೈದ ರೈತರಿಗೆ ಜಮೀನಿನ ಮಾಲೀಕ ಸೈಯದ್ ಉಸ್ಮಾನ್ ಸಾಬ್ 5 ತೊಲೆ ಬೆಳ್ಳಿ ಖಡ್ಗ ಹಾಕಿ ಸನ್ಮಾನಿಸಲಾಯಿತು. 

 ಸಾಮಾನ್ಯವಾಗಿ 10 ಗಂಟೆಯಲ್ಲಿ ಎತ್ತುಗಳ ಸಹಾಯದಿಂದ 4-5 ಎಕರೆ ಜಮೀನು ಮಾತ್ರ ಉಳಿಮೆ ಮಾಡಬಹುದು. ಆದ್ರೆ ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ್ ವಾಲೇಕರ್ ಸೇರಿ ಬೆಳಗಿನ ಜಾವ 3 ಗಂಟೆಯಿಂದ ನಿರಂತರವಾಗಿ 10 ಗಂಟೆಗಳ ಕಾಲ ಉಳಿಮೆ ಮಾಡಿ 20 ಎಕರೆ ಹತ್ತಿ ಜಮೀನು ಉಳಿಮೆ ಮಾಡಿದ್ದಾರೆ. ರೈತರ ಈ ಸಾಧನೆ ಕಂಡ ಗ್ರಾಮಸ್ಥರು ರೈತರಿಗೆ ಜಮೀನಿನಲ್ಲಿಯೇ ಸನ್ಮಾನಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?