10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

Published : Sep 03, 2021, 04:30 PM IST

- 10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು

- ರಾಯಚೂರು ಜಿಲ್ಲೆ ಮಾಡಿದ  ಮಾನವಿ ತಾ. ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ ವಾಲೇಕಾರ್ ಸಾಹಸ

- ಸಾಹಸ ಮಾಡಿದ ರೈತರಿಗೆ ಜಮೀನಿನಲ್ಲಿಯೇ ಮಾಲೀಕ ಸೈಯದ್ ಉಸ್ಮಾನ್ ಸಾಬ್ ಸನ್ಮಾನ


 

ರಾಯಚೂರು (ಸೆ. 03): ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ರೈತರಿಬ್ಬರು ಸೇರಿ ಎತ್ತುಗಳ ಸಹಾಯದಿಂದ 10ಗಂಟೆಯಲ್ಲಿ 20 ಎಕರೆ ಜಮೀನು ಉಳಿಮೆ ಮಾಡಿದ್ದಾರೆ. ಇಂಥಾ ಸಾಹಸಗೈದ ರೈತರಿಗೆ ಜಮೀನಿನ ಮಾಲೀಕ ಸೈಯದ್ ಉಸ್ಮಾನ್ ಸಾಬ್ 5 ತೊಲೆ ಬೆಳ್ಳಿ ಖಡ್ಗ ಹಾಕಿ ಸನ್ಮಾನಿಸಲಾಯಿತು. 

 ಸಾಮಾನ್ಯವಾಗಿ 10 ಗಂಟೆಯಲ್ಲಿ ಎತ್ತುಗಳ ಸಹಾಯದಿಂದ 4-5 ಎಕರೆ ಜಮೀನು ಮಾತ್ರ ಉಳಿಮೆ ಮಾಡಬಹುದು. ಆದ್ರೆ ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ್ ವಾಲೇಕರ್ ಸೇರಿ ಬೆಳಗಿನ ಜಾವ 3 ಗಂಟೆಯಿಂದ ನಿರಂತರವಾಗಿ 10 ಗಂಟೆಗಳ ಕಾಲ ಉಳಿಮೆ ಮಾಡಿ 20 ಎಕರೆ ಹತ್ತಿ ಜಮೀನು ಉಳಿಮೆ ಮಾಡಿದ್ದಾರೆ. ರೈತರ ಈ ಸಾಧನೆ ಕಂಡ ಗ್ರಾಮಸ್ಥರು ರೈತರಿಗೆ ಜಮೀನಿನಲ್ಲಿಯೇ ಸನ್ಮಾನಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!