10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು..!

Published : Sep 03, 2021, 04:30 PM IST

- 10 ಗಂಟೆಯಲ್ಲಿ 20 ಎಕರೆ ಜಮೀನು ಉಳುಮೆ ಮಾಡಿದ ಇಬ್ಬರು ರೈತರು

- ರಾಯಚೂರು ಜಿಲ್ಲೆ ಮಾಡಿದ  ಮಾನವಿ ತಾ. ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ ವಾಲೇಕಾರ್ ಸಾಹಸ

- ಸಾಹಸ ಮಾಡಿದ ರೈತರಿಗೆ ಜಮೀನಿನಲ್ಲಿಯೇ ಮಾಲೀಕ ಸೈಯದ್ ಉಸ್ಮಾನ್ ಸಾಬ್ ಸನ್ಮಾನ


 

ರಾಯಚೂರು (ಸೆ. 03): ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ರೈತರಿಬ್ಬರು ಸೇರಿ ಎತ್ತುಗಳ ಸಹಾಯದಿಂದ 10ಗಂಟೆಯಲ್ಲಿ 20 ಎಕರೆ ಜಮೀನು ಉಳಿಮೆ ಮಾಡಿದ್ದಾರೆ. ಇಂಥಾ ಸಾಹಸಗೈದ ರೈತರಿಗೆ ಜಮೀನಿನ ಮಾಲೀಕ ಸೈಯದ್ ಉಸ್ಮಾನ್ ಸಾಬ್ 5 ತೊಲೆ ಬೆಳ್ಳಿ ಖಡ್ಗ ಹಾಕಿ ಸನ್ಮಾನಿಸಲಾಯಿತು. 

 ಸಾಮಾನ್ಯವಾಗಿ 10 ಗಂಟೆಯಲ್ಲಿ ಎತ್ತುಗಳ ಸಹಾಯದಿಂದ 4-5 ಎಕರೆ ಜಮೀನು ಮಾತ್ರ ಉಳಿಮೆ ಮಾಡಬಹುದು. ಆದ್ರೆ ಕಪಗಲ್ ಗ್ರಾಮದ ರೈತರಾದ ಶಿವರಾಯ ಮತ್ತು ಮಹಾದೇವ್ ವಾಲೇಕರ್ ಸೇರಿ ಬೆಳಗಿನ ಜಾವ 3 ಗಂಟೆಯಿಂದ ನಿರಂತರವಾಗಿ 10 ಗಂಟೆಗಳ ಕಾಲ ಉಳಿಮೆ ಮಾಡಿ 20 ಎಕರೆ ಹತ್ತಿ ಜಮೀನು ಉಳಿಮೆ ಮಾಡಿದ್ದಾರೆ. ರೈತರ ಈ ಸಾಧನೆ ಕಂಡ ಗ್ರಾಮಸ್ಥರು ರೈತರಿಗೆ ಜಮೀನಿನಲ್ಲಿಯೇ ಸನ್ಮಾನಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!