ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Suvarna News   | Asianet News
Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್