ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Suvarna News   | Asianet News
Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!