ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Suvarna News   | Asianet News
Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!