ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Suvarna News   | Asianet News
Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!