ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Suvarna News   | Asianet News
Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!