ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ:  ಒಣಗಿ ನಿಂತ ಭತ್ತದ ಬೆಳೆ

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

Published : Oct 27, 2023, 10:54 AM ISTUpdated : Oct 27, 2023, 10:56 AM IST

ಕಾಲುವೆಗೆ ನೀರು ‌ಇಲ್ಲದಕ್ಕೆ ಒಣಗಿ ‌ನಿಂತಿವೆ ಭತ್ತದ ಗದ್ದೆಗಳು
ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ
ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ

ರಾಯಚೂರಿನಲ್ಲಿ ತುಂಗಭದ್ರಾ(Tungabhadra) ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು(Farmers) ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ(Rice) ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಇದನ್ನೂ ವೀಕ್ಷಿಸಿ:  ಕೈ ಕೊಟ್ಟ ಮುಂಗಾರು, ಗಗನಕ್ಕೇರಿದ ಅಕ್ಕಿ ರೇಟು: ಕೂಲಿ ಮಾಡಿ ಜೀವನ ಸಾಗಿಸೋರ ಕತೆ ಏನು..?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more