ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ:  ಒಣಗಿ ನಿಂತ ಭತ್ತದ ಬೆಳೆ

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

Published : Oct 27, 2023, 10:54 AM ISTUpdated : Oct 27, 2023, 10:56 AM IST

ಕಾಲುವೆಗೆ ನೀರು ‌ಇಲ್ಲದಕ್ಕೆ ಒಣಗಿ ‌ನಿಂತಿವೆ ಭತ್ತದ ಗದ್ದೆಗಳು
ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ
ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ

ರಾಯಚೂರಿನಲ್ಲಿ ತುಂಗಭದ್ರಾ(Tungabhadra) ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು(Farmers) ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ(Rice) ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಇದನ್ನೂ ವೀಕ್ಷಿಸಿ:  ಕೈ ಕೊಟ್ಟ ಮುಂಗಾರು, ಗಗನಕ್ಕೇರಿದ ಅಕ್ಕಿ ರೇಟು: ಕೂಲಿ ಮಾಡಿ ಜೀವನ ಸಾಗಿಸೋರ ಕತೆ ಏನು..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more