ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ:  ಒಣಗಿ ನಿಂತ ಭತ್ತದ ಬೆಳೆ

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

Published : Oct 27, 2023, 10:54 AM ISTUpdated : Oct 27, 2023, 10:56 AM IST

ಕಾಲುವೆಗೆ ನೀರು ‌ಇಲ್ಲದಕ್ಕೆ ಒಣಗಿ ‌ನಿಂತಿವೆ ಭತ್ತದ ಗದ್ದೆಗಳು
ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ
ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ

ರಾಯಚೂರಿನಲ್ಲಿ ತುಂಗಭದ್ರಾ(Tungabhadra) ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು(Farmers) ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ(Rice) ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಇದನ್ನೂ ವೀಕ್ಷಿಸಿ:  ಕೈ ಕೊಟ್ಟ ಮುಂಗಾರು, ಗಗನಕ್ಕೇರಿದ ಅಕ್ಕಿ ರೇಟು: ಕೂಲಿ ಮಾಡಿ ಜೀವನ ಸಾಗಿಸೋರ ಕತೆ ಏನು..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more