ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ:  ಒಣಗಿ ನಿಂತ ಭತ್ತದ ಬೆಳೆ

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

Published : Oct 27, 2023, 10:54 AM ISTUpdated : Oct 27, 2023, 10:56 AM IST

ಕಾಲುವೆಗೆ ನೀರು ‌ಇಲ್ಲದಕ್ಕೆ ಒಣಗಿ ‌ನಿಂತಿವೆ ಭತ್ತದ ಗದ್ದೆಗಳು
ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ
ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ

ರಾಯಚೂರಿನಲ್ಲಿ ತುಂಗಭದ್ರಾ(Tungabhadra) ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು(Farmers) ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ(Rice) ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಇದನ್ನೂ ವೀಕ್ಷಿಸಿ:  ಕೈ ಕೊಟ್ಟ ಮುಂಗಾರು, ಗಗನಕ್ಕೇರಿದ ಅಕ್ಕಿ ರೇಟು: ಕೂಲಿ ಮಾಡಿ ಜೀವನ ಸಾಗಿಸೋರ ಕತೆ ಏನು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more