ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ:  ಒಣಗಿ ನಿಂತ ಭತ್ತದ ಬೆಳೆ

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

Published : Oct 27, 2023, 10:54 AM ISTUpdated : Oct 27, 2023, 10:56 AM IST

ಕಾಲುವೆಗೆ ನೀರು ‌ಇಲ್ಲದಕ್ಕೆ ಒಣಗಿ ‌ನಿಂತಿವೆ ಭತ್ತದ ಗದ್ದೆಗಳು
ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ
ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ

ರಾಯಚೂರಿನಲ್ಲಿ ತುಂಗಭದ್ರಾ(Tungabhadra) ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು(Farmers) ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ(Rice) ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಇದನ್ನೂ ವೀಕ್ಷಿಸಿ:  ಕೈ ಕೊಟ್ಟ ಮುಂಗಾರು, ಗಗನಕ್ಕೇರಿದ ಅಕ್ಕಿ ರೇಟು: ಕೂಲಿ ಮಾಡಿ ಜೀವನ ಸಾಗಿಸೋರ ಕತೆ ಏನು..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more