ಕೊರೋನಾ ಕಂಗೆಡಿಸಿದ ಬದುಕು : ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ

ಕೊರೋನಾ ಕಂಗೆಡಿಸಿದ ಬದುಕು : ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ

Published : May 27, 2021, 01:56 PM IST
  • ರೈತರ ಬದುಕಿನ ಮೇಲೆ ಕೊರೋನಾ ಕರಿನೆರಳು 
  • ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ
  • ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ

ರಾಯಚೂರು (ಮೇ.27) :  ಕೊರೋನಾ ಮಹಾಮಾರಿ ರೈತರ ಬದುಕಿನ ಮೇಲೆ ಕರಾಳ ಛಾಯೆಯನ್ನೇ ಬೀರಿದೆ. ಬೆಳೆದ ಬೆಳೆಯನ್ನು ಮಾರಲಾಗದೇ ಕಂಗಾಲಾಗಿದ್ದಾರೆ. 

ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ .

ಲಾಕ್‌ಡೌನ್‌ನಿಂದ ಭತ್ತ ಮಾರಲಾಗದೆ ರಾಯಚೂರು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ನಿರಂತರ ಮಳೆಯಿಂದ ಇಟ್ಟಲ್ಲೆ ಭತ್ತವು ಹಾಳಾಗುತ್ತಿದೆ. ಮೊಳಕೆಯೊಡೆದು ಬರುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!