ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

Published : Jul 22, 2023, 09:02 AM IST

ರಾಯಚೂರಿನ ಸುಮಾರು 10 ಹಳ್ಳಿಗಳ ಜನ ವಿಷಯುಕ್ತವಾದ ನೀರನ್ನೇ ಸೇವಿಸುತ್ತಿದ್ದಾರೆ. ಇದರಿಂದ ಅವರು ಹಲವು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
 

ರಾಯಚೂರು: ಜಿಲ್ಲೆಯ ಹತ್ತು ಹಳ್ಳಿಗಳಲ್ಲಿ ಕುಡಿಯಲು ಬೇಕಾದ ನೀರೇ(Water) ಜನರ ಪಾಲಿಗೆ ವಿಷವಾಗಿದೆ. ಈ ವಿಷಯವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯಲ್ಲಿ ಬಯಲು ಮಾಡಿದೆ. ರಾಸಾಯನಿಕ ಮಿಶ್ರಿತವಾದ ನೀರನ್ನು(chemical mixed water) ಇಲ್ಲಿನ ಗ್ರಾಮಸ್ಥರು ಸೇವಿಸುತ್ತಿದ್ದಾರೆ. ವಿಷಪೂರಿತ ಫ್ಯಾಕ್ಟರಿ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಇದೇ ಕೆಮಿಕಲ್ ನೀರನ್ನು ರಾಯಚೂರಿನ(Raichur) ಜನ ಸೇವಿಸುತ್ತಿದ್ದಾರೆ. ಗಂಜಿಹಳ್ಳಿ, ಕೊರವಿಹಾಳ, ಹನುಮಾನ್‌ ದೊಡ್ಡಿಯಲ್ಲಿ ವಿಷಜಲವನ್ನು ಸೇವನೆ ಮಾಡಲಾಗುತ್ತಿದೆ. ಈ ನೀರನ್ನು ಸೇವಿಸಿ ಪ್ರತಿ ಮನೆಯಲ್ಲೂ ಜನ ಖಾಯಿಲೆಯಿಂದ ನರಳುತ್ತಿದ್ದಾರೆ. ನೀರನ್ನು ಸೇವಿಸಿ ಕ್ಯಾನ್ಸರ್‌, ಅಸ್ತಮಾ, ಥೈರಾಯ್ಡ್‌ ಖಾಯಿಲೆ ಬರುತ್ತಿದೆ. ಹೀಗಾಗಿ ಜನರ ದೂರು ಆಲಿಸಿ, ಕವರ್ ಸ್ಟೋರಿ ತಂಡ ತನಿಖೆಯನ್ನು ನಡೆಸಿತ್ತು.ಇದೀಗ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಂಸ್ಥೆಗಳು ವರದಿಯನ್ನು ನೀಡಿವೆ. 

ಇದನ್ನೂ ವೀಕ್ಷಿಸಿ:  News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more