ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

Published : Jul 22, 2023, 09:02 AM IST

ರಾಯಚೂರಿನ ಸುಮಾರು 10 ಹಳ್ಳಿಗಳ ಜನ ವಿಷಯುಕ್ತವಾದ ನೀರನ್ನೇ ಸೇವಿಸುತ್ತಿದ್ದಾರೆ. ಇದರಿಂದ ಅವರು ಹಲವು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
 

ರಾಯಚೂರು: ಜಿಲ್ಲೆಯ ಹತ್ತು ಹಳ್ಳಿಗಳಲ್ಲಿ ಕುಡಿಯಲು ಬೇಕಾದ ನೀರೇ(Water) ಜನರ ಪಾಲಿಗೆ ವಿಷವಾಗಿದೆ. ಈ ವಿಷಯವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯಲ್ಲಿ ಬಯಲು ಮಾಡಿದೆ. ರಾಸಾಯನಿಕ ಮಿಶ್ರಿತವಾದ ನೀರನ್ನು(chemical mixed water) ಇಲ್ಲಿನ ಗ್ರಾಮಸ್ಥರು ಸೇವಿಸುತ್ತಿದ್ದಾರೆ. ವಿಷಪೂರಿತ ಫ್ಯಾಕ್ಟರಿ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಇದೇ ಕೆಮಿಕಲ್ ನೀರನ್ನು ರಾಯಚೂರಿನ(Raichur) ಜನ ಸೇವಿಸುತ್ತಿದ್ದಾರೆ. ಗಂಜಿಹಳ್ಳಿ, ಕೊರವಿಹಾಳ, ಹನುಮಾನ್‌ ದೊಡ್ಡಿಯಲ್ಲಿ ವಿಷಜಲವನ್ನು ಸೇವನೆ ಮಾಡಲಾಗುತ್ತಿದೆ. ಈ ನೀರನ್ನು ಸೇವಿಸಿ ಪ್ರತಿ ಮನೆಯಲ್ಲೂ ಜನ ಖಾಯಿಲೆಯಿಂದ ನರಳುತ್ತಿದ್ದಾರೆ. ನೀರನ್ನು ಸೇವಿಸಿ ಕ್ಯಾನ್ಸರ್‌, ಅಸ್ತಮಾ, ಥೈರಾಯ್ಡ್‌ ಖಾಯಿಲೆ ಬರುತ್ತಿದೆ. ಹೀಗಾಗಿ ಜನರ ದೂರು ಆಲಿಸಿ, ಕವರ್ ಸ್ಟೋರಿ ತಂಡ ತನಿಖೆಯನ್ನು ನಡೆಸಿತ್ತು.ಇದೀಗ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಂಸ್ಥೆಗಳು ವರದಿಯನ್ನು ನೀಡಿವೆ. 

ಇದನ್ನೂ ವೀಕ್ಷಿಸಿ:  News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more