ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

Published : Jul 22, 2023, 09:02 AM IST

ರಾಯಚೂರಿನ ಸುಮಾರು 10 ಹಳ್ಳಿಗಳ ಜನ ವಿಷಯುಕ್ತವಾದ ನೀರನ್ನೇ ಸೇವಿಸುತ್ತಿದ್ದಾರೆ. ಇದರಿಂದ ಅವರು ಹಲವು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
 

ರಾಯಚೂರು: ಜಿಲ್ಲೆಯ ಹತ್ತು ಹಳ್ಳಿಗಳಲ್ಲಿ ಕುಡಿಯಲು ಬೇಕಾದ ನೀರೇ(Water) ಜನರ ಪಾಲಿಗೆ ವಿಷವಾಗಿದೆ. ಈ ವಿಷಯವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯಲ್ಲಿ ಬಯಲು ಮಾಡಿದೆ. ರಾಸಾಯನಿಕ ಮಿಶ್ರಿತವಾದ ನೀರನ್ನು(chemical mixed water) ಇಲ್ಲಿನ ಗ್ರಾಮಸ್ಥರು ಸೇವಿಸುತ್ತಿದ್ದಾರೆ. ವಿಷಪೂರಿತ ಫ್ಯಾಕ್ಟರಿ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಇದೇ ಕೆಮಿಕಲ್ ನೀರನ್ನು ರಾಯಚೂರಿನ(Raichur) ಜನ ಸೇವಿಸುತ್ತಿದ್ದಾರೆ. ಗಂಜಿಹಳ್ಳಿ, ಕೊರವಿಹಾಳ, ಹನುಮಾನ್‌ ದೊಡ್ಡಿಯಲ್ಲಿ ವಿಷಜಲವನ್ನು ಸೇವನೆ ಮಾಡಲಾಗುತ್ತಿದೆ. ಈ ನೀರನ್ನು ಸೇವಿಸಿ ಪ್ರತಿ ಮನೆಯಲ್ಲೂ ಜನ ಖಾಯಿಲೆಯಿಂದ ನರಳುತ್ತಿದ್ದಾರೆ. ನೀರನ್ನು ಸೇವಿಸಿ ಕ್ಯಾನ್ಸರ್‌, ಅಸ್ತಮಾ, ಥೈರಾಯ್ಡ್‌ ಖಾಯಿಲೆ ಬರುತ್ತಿದೆ. ಹೀಗಾಗಿ ಜನರ ದೂರು ಆಲಿಸಿ, ಕವರ್ ಸ್ಟೋರಿ ತಂಡ ತನಿಖೆಯನ್ನು ನಡೆಸಿತ್ತು.ಇದೀಗ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಂಸ್ಥೆಗಳು ವರದಿಯನ್ನು ನೀಡಿವೆ. 

ಇದನ್ನೂ ವೀಕ್ಷಿಸಿ:  News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more