ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

Published : Jul 22, 2023, 09:02 AM IST

ರಾಯಚೂರಿನ ಸುಮಾರು 10 ಹಳ್ಳಿಗಳ ಜನ ವಿಷಯುಕ್ತವಾದ ನೀರನ್ನೇ ಸೇವಿಸುತ್ತಿದ್ದಾರೆ. ಇದರಿಂದ ಅವರು ಹಲವು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
 

ರಾಯಚೂರು: ಜಿಲ್ಲೆಯ ಹತ್ತು ಹಳ್ಳಿಗಳಲ್ಲಿ ಕುಡಿಯಲು ಬೇಕಾದ ನೀರೇ(Water) ಜನರ ಪಾಲಿಗೆ ವಿಷವಾಗಿದೆ. ಈ ವಿಷಯವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯಲ್ಲಿ ಬಯಲು ಮಾಡಿದೆ. ರಾಸಾಯನಿಕ ಮಿಶ್ರಿತವಾದ ನೀರನ್ನು(chemical mixed water) ಇಲ್ಲಿನ ಗ್ರಾಮಸ್ಥರು ಸೇವಿಸುತ್ತಿದ್ದಾರೆ. ವಿಷಪೂರಿತ ಫ್ಯಾಕ್ಟರಿ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಇದೇ ಕೆಮಿಕಲ್ ನೀರನ್ನು ರಾಯಚೂರಿನ(Raichur) ಜನ ಸೇವಿಸುತ್ತಿದ್ದಾರೆ. ಗಂಜಿಹಳ್ಳಿ, ಕೊರವಿಹಾಳ, ಹನುಮಾನ್‌ ದೊಡ್ಡಿಯಲ್ಲಿ ವಿಷಜಲವನ್ನು ಸೇವನೆ ಮಾಡಲಾಗುತ್ತಿದೆ. ಈ ನೀರನ್ನು ಸೇವಿಸಿ ಪ್ರತಿ ಮನೆಯಲ್ಲೂ ಜನ ಖಾಯಿಲೆಯಿಂದ ನರಳುತ್ತಿದ್ದಾರೆ. ನೀರನ್ನು ಸೇವಿಸಿ ಕ್ಯಾನ್ಸರ್‌, ಅಸ್ತಮಾ, ಥೈರಾಯ್ಡ್‌ ಖಾಯಿಲೆ ಬರುತ್ತಿದೆ. ಹೀಗಾಗಿ ಜನರ ದೂರು ಆಲಿಸಿ, ಕವರ್ ಸ್ಟೋರಿ ತಂಡ ತನಿಖೆಯನ್ನು ನಡೆಸಿತ್ತು.ಇದೀಗ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಂಸ್ಥೆಗಳು ವರದಿಯನ್ನು ನೀಡಿವೆ. 

ಇದನ್ನೂ ವೀಕ್ಷಿಸಿ:  News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more